'ಕಾಶ್ಮೀರ್ ಟು ಕನ್ಯಾಕುಮಾರಿ' - ನೀರಿನ ಸೆಲೆ ಹಿಡಿದು

ಸಿ ಎಸ್ ಶಾರದಾ ಪ್ರಸಾದ್ ನೀರಿನ ಸೆಲೆಗಳನ್ನು ಹುಡುಕಿಕೊಂಡು ಇಡಿಯ ದೇಶ ಬೈಕಿನಲ್ಲಿ ಸುತ್ತಲು ಹೊರಟದ್ದರ ಬಗ್ಗೆ ಈ ಹಿಂದೆ ಬರೆದಿದ್ದೆ. ಅವರು ೯೦ ದಿನಗಳಲ್ಲಿ ೧೯,೦೦೦ಕ್ಕೂ ಹೆಚ್ಚು ಕಿ.ಮಿ. ಪ್ರಯಾಣ ಮಾಡಿದರೂ ಟ್ರಿಪ್ ಯಶಸ್ವಿಯಾಗಿ ಮುಗಿಸಿಕೊಂಡು ಬಂದದ್ದು ಈಗ ಹಳೆಯ ಸುದ್ದಿ. ಆದರೆ ಈ ಯಾತ್ರೆಯಲ್ಲಿ ಅವರಿಗಾದ ಅನುಭವದ ಪುಟಗಳಲ್ಲಿನ ಭಾಗಗಳನ್ನು ಕೇಳಿ ತಿಳಿದು, ಜೋಡಿಸಿ ಕಳೆದ ವಾರದ ತರಂಗದಲ್ಲಿ ಮಾನ್ಯ ಶ್ರೀ ಪಡ್ರೆಯವರು ಒಂದು ಸಚಿತ್ರ ಲೇಖನ ಬರೆದಿದ್ದಾರೆ. ತರಂಗದ ಕಾಪಿ ಸಿಕ್ಕರೆ ಓದಿ.

ಶಾರದಾ ಪ್ರಸಾದ್ ಭಾರತುದ್ದಕ್ಕೂ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ನೀರಿನ ಪರಿಸ್ಥಿತಿಯ ಫೋಟೋ ಲಾಗ್ ಮಾಡಿದ್ದಾರೆ. ಅದನ್ನು ಇಲ್ಲಿ ವೀಕ್ಷಿಸಬಹುದು.

ಭಾರತದಲ್ಲಿನ ನೀರಿನ ವ್ಯವಸ್ಥೆಯ ಕುರಿತು ಇಂಟರ್ನ್ಶಿಪ್ ಮಾಡುತ್ತಿದ್ದ ನಾರ್ವೆಯ ಸಿಲಿಯಾ ಕೂಡ ಇವರ ಜೊತೆಗೂಡಿದ್ದರಲ್ಲದೆ ಇವರ ಈ ಬೈಕ್ ಯಾತ್ರೆ GPS (ಗ್ಲೋಬಲ್ ಪೊಸಿಶನಿಂಗ್ ಸಿಸ್ಟಮ್) ಉಪಕರಣ ಬಳಸಿ ಲಾಗ್ ಮಾಡಿದ್ದಾರೆ.
ಪ್ರತಿಯೊಂದು ಫೋಟೋ ಜಿಯೋ ಟ್ಯಾಗಿನೊಂದಿಗಿದೆ - ಹೀಗಾಗಿ ಅದು ಎಲ್ಲಿ ತೆಗೆದದ್ದು ಎಂಬುದರ ಮಾಹಿತಿ ನಿಮಗೆ ಕೂಡಲೆ ಸಿಗುವುದು.

- hpn's blog
- 1249 reads
Email this page
Printer-friendly version
ಲೇಖಕರು
ವಿಶೇಷ ಬರಹಗಳು
ಇತ್ತೀಚಿನ ಬ್ಲಾಗ್ ಬರಹಗಳು
- ಫೊಟೊ ಅಲ್ಬಮ್
- ಗಣಿಗಾರಿಕೆಯಲ್ಲಿ- ತಡೆಆಣೆಕಟ್ಟು (ಚೆಕ್-ಡ್ಯಾ೦)
- ಪ್ರಥಮ್ ಬುಕ್ಸ್ ""ಕಾವೇರಿ" ಪುಸ್ತಕದ ಬಿಡುಗಡೆ ಮತ್ತು "ನಿಮ್ಮ ನದಿಯನ್ನು ಕಾಪಾಡಿ ನೀರನ್ನು ಉಳಿಸಿ" ಆಂದೋಲನ
- ಇಲ್ಲಿ ‘ಕೊಳಚೆ ನೀರು ಕುಡಿಯುವ ನೀರು’!`ಪಲ್ಸಡ್ ಪ್ಲೇಟ್' ತಂತ್ರಜ್ಞಾನ ಎಸ್.ಡಿ.ಎಂ. ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ.
- ಮಳೆ ಬಂದರೆ ಬೆಂಗಳೂರಿಗೆ ಭೇದಿ
- ಮಳೆ ಎಂದರೆ ಬಾಲ್ಯದ ನೆನಪು ಕಣಾ...
- ನಾವು ವೃತ್ತಿ/ಕೆಲಸ ಮಾಡುವಲ್ಲಿ ನೀರಿನ ಮಿತಬಳಕೆಯ ಬಗ್ಗೆ ಜಾಗೃತಿ ಹೇಗೆ ಮೂಡಿಸಬಹುದು ?
- ರೇಡಿಯೋದಲ್ಲಿ K2K
- ಮಡಿವಾಳ ಕೆರೆಯ ಉಳಿಸಿ - ಒಂದು ಕೂಗು
- ಕೆರೆ ಕರಗುವ ಸಮಯ: ನಿಮಗಿದೋ ಆಮಂತ್ರಣ
ಇತ್ತೀಚಿನ ಪ್ರತಿಕ್ರಿಯೆ
- Re: This is very nice in
1 week 5 days ago - Re: ಇಲ್ಲಿ ‘ಕೊಳಚೆ ನೀರು ...
2 weeks 5 days ago - Re: ‘ಇರುವೆ’; ಅಂತರ್ಜಲ ...
11 weeks 3 days ago - Re: ನಮ್ಮ ಮನೆಯ ತಾರಸಿ ಮೇಲೆ ...
11 weeks 6 days ago - Re: ‘ಕುಡಿಯಲು ಬಿಲ್ಕುಲ್ ...
14 weeks 3 days ago - Re: ಧಾರವಾಡದ ನೆಲ ನುಂಗಿ; ...
15 weeks 5 days ago - Re: ದೇಸಿ ತಂತ್ರಜ್ಞಾನದಿಂದ ...
17 weeks 12 hours ago - Re: ದೇಸಿ ತಂತ್ರಜ್ಞಾನದಿಂದ ...
17 weeks 4 days ago - Re: ಧಾರವಾಡದ ಮೂಕಾಂಬಿಕಾ ...
22 weeks 8 hours ago - Re: ಮಳೆ ಎಂದರೆ ಬಾಲ್ಯದ ...
22 weeks 6 days ago
| Subscribe to IWP Kannada list |
| Visit this group |










Post new comment