Home ›
ನಲುಗಿದ ಬದುಕು... ಮಂಕಾದ ಅರಿವಿನ ಮುಗಿಲು
Submitted by admin on Fri, 17/10/2008 - 15:07.
ವಾರ್ಷಿಕ ಸರಾಸರಿ ೩೦೦೦ ಮಿಲಿ ಮೀಟರ್ ಮಳೆ ಬೀಳುವ, ೪೪ ನದಿಗಳನ್ನು ಹೊಂದಿರುವ ಕೇರಳ ಇಂದು ಕುಡಿಯುವ ನೀರಿನ ಸಮಸ್ಯೆಯಿಂದ ತೀವ್ರವಾಗಿ ತಲ್ಲಣಿಸುತ್ತಿದೆ. ಕಳೆದ ಚುನಾವಣೆಯಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವುದೇ ಎಲ್ಲ ರಾಜಕೀಯ ಪಕ್ಷಗಳ ಪ್ರಣಾಳಿಕೆಯ ಮೊದಲ ಭರವಸೆ ಆಗಿತ್ತು. ಚುನಾವಣೆಯ ಸಂದರ್ಭದಲ್ಲಿ ೧೦,೦೦೦ ಕ್ಕೂ ಹೆಚ್ಚು ನೀರಿನ ಟ್ಯಾಂಕರ್ ಗಳನ್ನು ಕೇರಳದ ಉದ್ದಗಲಕ್ಕೆ ಹರಿದಾಡಿಸಿ ನೀರು ಹಂಚಿದ್ದರು ಮುಂಚೂಣಿ ನಾಯಕರು. ಹಾಗೆಯೇ ೨೦೦೭-೦೮ನೇ ಸಾಲಿನಲ್ಲಿ ಮಳೆಯ ಕೊರತೆಯಿಂದಾಗಿ ೨೮೪೪ ಕೋಟಿ ರೂಪಾಯಿಗಳಷ್ಟು ಕೇರಳ ರಾಜ್ಯ ನಷ್ಟ ಅನುಭವಿಸಿರುವುದಾಗಿ ಅಂದಾಜು ಮಾಡಲಾಗಿತ್ತು. ಇದು ಜಮ್ಮು ಕಾಶ್ಮೀರ ರಾಜ್ಯದ ೧ ವರ್ಷದ ಆಯವ್ಯಯ ಮೊತ್ತಕ್ಕೆ ಸಮ!
- 430 reads
Email this page
Printer-friendly version
ಲೇಖಕರು
ವಿಶೇಷ ಬರಹಗಳು
ಇತ್ತೀಚಿನ ಬ್ಲಾಗ್ ಬರಹಗಳು
- ಫೊಟೊ ಅಲ್ಬಮ್
- ಗಣಿಗಾರಿಕೆಯಲ್ಲಿ- ತಡೆಆಣೆಕಟ್ಟು (ಚೆಕ್-ಡ್ಯಾ೦)
- ಪ್ರಥಮ್ ಬುಕ್ಸ್ ""ಕಾವೇರಿ" ಪುಸ್ತಕದ ಬಿಡುಗಡೆ ಮತ್ತು "ನಿಮ್ಮ ನದಿಯನ್ನು ಕಾಪಾಡಿ ನೀರನ್ನು ಉಳಿಸಿ" ಆಂದೋಲನ
- ಇಲ್ಲಿ ‘ಕೊಳಚೆ ನೀರು ಕುಡಿಯುವ ನೀರು’!`ಪಲ್ಸಡ್ ಪ್ಲೇಟ್' ತಂತ್ರಜ್ಞಾನ ಎಸ್.ಡಿ.ಎಂ. ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ.
- ಮಳೆ ಬಂದರೆ ಬೆಂಗಳೂರಿಗೆ ಭೇದಿ
- ಮಳೆ ಎಂದರೆ ಬಾಲ್ಯದ ನೆನಪು ಕಣಾ...
- ನಾವು ವೃತ್ತಿ/ಕೆಲಸ ಮಾಡುವಲ್ಲಿ ನೀರಿನ ಮಿತಬಳಕೆಯ ಬಗ್ಗೆ ಜಾಗೃತಿ ಹೇಗೆ ಮೂಡಿಸಬಹುದು ?
- ರೇಡಿಯೋದಲ್ಲಿ K2K
- ಮಡಿವಾಳ ಕೆರೆಯ ಉಳಿಸಿ - ಒಂದು ಕೂಗು
- ಕೆರೆ ಕರಗುವ ಸಮಯ: ನಿಮಗಿದೋ ಆಮಂತ್ರಣ
| Subscribe to IWP Kannada list |
| Visit this group |

ಇತ್ತೀಚಿನ ಪ್ರತಿಕ್ರಿಯೆ
1 week 5 days ago
2 weeks 5 days ago
11 weeks 3 days ago
11 weeks 6 days ago
14 weeks 3 days ago
15 weeks 5 days ago
17 weeks 12 hours ago
17 weeks 4 days ago
22 weeks 9 hours ago
22 weeks 6 days ago