ಬತ್ತಿದ ಕೆರೆಯಲ್ಲಿ ಮಳೆ ನೀರು ಬಿತ್ತಿ
ಅದು ೨೦೦೩ರ ಸಮಯ.
ಗದಗ ಜಿಲ್ಲೆ ರೋಣ ತಾಲೂಕಿನ ಹಾಲಕೆರೆ ಅನ್ನದಾನಸ್ವಾಮಿಗಳು ಒಂದು ವಿಷಯದ ಬಗ್ಗೆ ಬಹಳ ಚಿಂತಿಸಿದ್ದರು. ನರೇಗಲ್ನ ತಮ್ಮ ಸಂಸ್ಥೆಯ ಪ್ರೌಢಶಾಲೆ ಮತ್ತು ಕಾಲೇಜುಗಳ ಬಳಕೆಗಾಗಿ ಕೊರೆಸಿದ್ದ ಏಳು ಕೊಳವೆ ಬಾವಿಗಳ ಪೈಕಿ ಐದು ಬಿಕ್ಕತೊಡಗಿದ್ದವು. ಇನ್ನೆರಡು ಕೊಳವೆ ಬಾವಿಗಳಲ್ಲಿ ಬರುತ್ತಿದ್ದ ಕೇವಲ ಅರ್ಧ ಇಂಚು ನೀರು ಯಾವ ಕ್ಷಣದಲ್ಲಾದರೂ ಕಡಿಮೆಯಾಗುವ ಲಕ್ಷಣವಿತ್ತು. ಸತತ ಮೂರನೇ ವರ್ಷ ಬರ ಪರಿಸ್ಥಿತಿ ಎದುರಿಸುತ್ತಿದ್ದ ಈ ಪ್ರದೇಶದಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ಗಳಿಗೆ ಹೇಗೆ ನೀರು ಪೂರೈಸುವುದು? ಎಂದು ಸ್ವಾಮಿಗಳು ಚಿಂತಿತರಾಗಿದ್ದರು.
ಇಂಥದೇ ಚಿಂತೆ ನರೇಗಲ್ಲಿನ ದೊಡ್ಡ ಕೆರೆಯಲ್ಲಿ ಕೊಳವೆ ಬಾವಿ ತೋಡಿಸಿದವರಿಗೂ ಕಾಡತೊಡಗಿತ್ತು. ಎರಡು ದಶಕಗಳ ಹಿಂದೆ ಇಡೀ ಪಟ್ಟಣದ ನೀರಿನ ಅಗತ್ಯ ಪೂರೈಸಿ, ನೂರಾರು ಎಕರೆಗಳ ಪೈರಿಗೆ ಒಂದು ಅವಧಿಗೆ ನೀರುಣಿಸುತ್ತಿದ್ದ ನರೇಗಲ್ಲಿನ ಕೆರೆಯಲ್ಲಿ ಹೂಳು ತುಂಬಿ, ಮಳೆಯಿಲ್ಲದೇ ಬತ್ತಿಹೋಗಿತ್ತು. ಕೆರೆ ಅಂಗಳದಲ್ಲಿ ಕೊಳವೆ ಬಾವಿ ಕೊರೆಸಿ, ನೀರು ಮೊಗೆಯುವ ಉದ್ದೇಶ ಕೂಡ ವಿಫಲವಾಗುವ ಲಕ್ಷಣಗಳು ಕಂಡಾಗ ಈ ನೀರನ್ನೇ ನೆಚ್ಚಿಕೊಂಡವರು ಹತಾಶರಾಗಿದ್ದರು.
ಮುಂದೆ ಓದಿ >>
- 240 reads
Email this page
Printer-friendly version
ಲೇಖಕರು
ವಿಶೇಷ ಬರಹಗಳು
ಇತ್ತೀಚಿನ ಬ್ಲಾಗ್ ಬರಹಗಳು
- ಫೊಟೊ ಅಲ್ಬಮ್
- ಗಣಿಗಾರಿಕೆಯಲ್ಲಿ- ತಡೆಆಣೆಕಟ್ಟು (ಚೆಕ್-ಡ್ಯಾ೦)
- ಪ್ರಥಮ್ ಬುಕ್ಸ್ ""ಕಾವೇರಿ" ಪುಸ್ತಕದ ಬಿಡುಗಡೆ ಮತ್ತು "ನಿಮ್ಮ ನದಿಯನ್ನು ಕಾಪಾಡಿ ನೀರನ್ನು ಉಳಿಸಿ" ಆಂದೋಲನ
- ಇಲ್ಲಿ ‘ಕೊಳಚೆ ನೀರು ಕುಡಿಯುವ ನೀರು’!`ಪಲ್ಸಡ್ ಪ್ಲೇಟ್' ತಂತ್ರಜ್ಞಾನ ಎಸ್.ಡಿ.ಎಂ. ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ.
- ಮಳೆ ಬಂದರೆ ಬೆಂಗಳೂರಿಗೆ ಭೇದಿ
- ಮಳೆ ಎಂದರೆ ಬಾಲ್ಯದ ನೆನಪು ಕಣಾ...
- ನಾವು ವೃತ್ತಿ/ಕೆಲಸ ಮಾಡುವಲ್ಲಿ ನೀರಿನ ಮಿತಬಳಕೆಯ ಬಗ್ಗೆ ಜಾಗೃತಿ ಹೇಗೆ ಮೂಡಿಸಬಹುದು ?
- ರೇಡಿಯೋದಲ್ಲಿ K2K
- ಮಡಿವಾಳ ಕೆರೆಯ ಉಳಿಸಿ - ಒಂದು ಕೂಗು
- ಕೆರೆ ಕರಗುವ ಸಮಯ: ನಿಮಗಿದೋ ಆಮಂತ್ರಣ
| Subscribe to IWP Kannada list |
| Visit this group |


ಇತ್ತೀಚಿನ ಪ್ರತಿಕ್ರಿಯೆ
3 weeks 8 hours ago
6 weeks 5 days ago
6 weeks 5 days ago
23 weeks 2 days ago
23 weeks 2 days ago
38 weeks 3 days ago
38 weeks 5 days ago
38 weeks 6 days ago
38 weeks 6 days ago
39 weeks 12 hours ago